



ಬೆಳ್ತಂಗಡಿ: ದ.ಕ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಕಾ ರ ಣ ಮಿತ ಬಾಗಿಲು ಶಾಖೆಯ ಎಲ್ಲಾ ಪ್ರವಾಸಿ ತಾಣಗಳಿಗೆ (ದಿಡುಪೆ,ಭಂಡಾಜೆ,...) ತಾತ್ಕಾಲಿಕವಾಗಿ ಮುಂದಿನ ಆದೇಶದವರೆಗೆ ಕಡ್ಡಾಯವಾಗಿ ಪ್ರವೇಶ ನಿಷೇದಿಸಲಾಗಿದೆ.ಎಂದು ಬೆಳ್ತಂಗಡಿ ವನ್ಯಜೀವಿ ವಲಯದ ಬೆಳ್ತಂಗಡಿ ಉಪವಲಯ ಅರಣ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.