



ಬೆಂಗಳೂರು: ಬೀದರ್ ಜಿಲ್ಲೆಯ ಹುಮ್ನಾಬಾದ್ ಚೆಕ್ ಪೋಸ್ಟ್ ಸೇರಿ ರಾಜ್ಯದ ಹಲವು ಕಡೆಗಳಲ್ಲಿ ಲೋಕಾಯುಕ್ತ ತಂಡ ಧಿಡೀರ್ ದಾಳಿ ನಡೆಸಿದೆ. ಕಲಬುರಗಿ, ಬೀದರ್, ಲೋಕಾಯುಕ್ತ ತಂಡ ಈ ಕಾರ್ಯಾಚರಣೆ ನಡೆಸಿ ಪರಿಶೀಲನೆ ನಡೆಸಿದೆ. ಎಸಿಬಿ ರದ್ದು ಗೊಳಿಸಿದ ಬಳಿಕ ಲೋಕಾಯುಕ್ತಕ್ಕೆ ಹೆಚ್ಚಿನ ಬಲ ನೀಡಲಾಗಿದೆ ...ರೈಡ್ ಮಾಹಿತಿ ನಿರೀಕ್ಷಿಸಲಾಗುತ್ತಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.