logo
WhatsApp Image 2026-04-02 at 14.46.04.jpeg
hindalco everlast.jpeg

ವಿಜಯಪುರದಲ್ಲಿ ಭೂಕಂಪನ: ಜನರಲ್ಲಿ ಆತಂಕ

ಟ್ರೆಂಡಿಂಗ್
share whatsappshare facebookshare telegram
25 Jul 2023
post image

ವಿಜಯಪುರ: ಜಿಲ್ಲೆಯಲ್ಲಿ ನಿರಂತರ ಜಿಟಿ ಜಿಟಿ ಮಳೆ ಮಧ್ಯೆ ಭೂಕಂಪನದ ಅನುಭವವಾಗಿದೆ.

ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದಲ್ಲಿ ಇಂದು ಜು.25 ಬೆಳಿಗ್ಗೆ 9:55ಕ್ಕೆ 2.4 ತೀವ್ರತೆಯಲ್ಲಿ ಭೂಮಿ ಕಂಪಿಸಿದೆ. ಮನಗೂಳಿ ಪಟ್ಟಣದಿಂದ 2.9 ಕಿ.ಮೀ ದೂರದಲ್ಲಿ ಭೂಕಂಪವಾಗಿದ್ದು, ಜನರಲ್ಲಿ ಆತಂಕ ಉಂಟಾಗಿದೆ.

ಭೂಕಂಪನದ ‘ಸೆಸ್ಮಿಕ್ ಇಂಟೆನ್ಸಿಟಿ ಮ್ಯಾಪ್’ ಪ್ರಕಾರ, ತೀವ್ರತೆಯು ತುಂಬಾ ಕಡಿಮೆ ಇದೆ. ಭೂಮಿಯ 15 ರಿಂದ 20 ಕಿಮೀ ಆಳದಲ್ಲಿ ಕಂಪನವಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.