



ಹೆಬ್ರಿ : ಎಳ್ಳಾರೆ ಇರ್ವತ್ತೂರು ಲಕ್ಷ್ಮೀ ಜನಾರ್ಧನ ಸ್ವಾಮಿ ದೇವರ ಸನ್ನಿಧಿಯಲ್ಲಿ ಇತ್ತೀಚೆಗೆ ಶತರುದ್ರಾಭಿಷೇಕ ಮತ್ತು ಬಲಿ ಸೇವೆ ಇತ್ತೀಚೆಗೆ ನಡೆಯಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು, ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.