logo
WhatsApp Image 2026-04-02 at 14.46.04.jpeg
hindalco everlast.jpeg

ಮೊದಲು ನಾನು ಹೋಗಬೇಕಿತ್ತು, ಮಿಸ್ ಆಗಿ ನನ್ನ ತಮ್ಮ ಹೋಗಿದ್ದಾನೆ: ರಾಘವೇಂದ್ರ ರಾಜ್‍ಕುಮಾರ್

ಟ್ರೆಂಡಿಂಗ್
share whatsappshare facebookshare telegram
29 Oct 2021
post image

ಬೆಂಗಳೂರು: ಮೊದಲು ನಾನು ಹೋಗಬೇಕಿತ್ತು, ಮಿಸ್ ಆಗಿ ನನ್ನ ತಮ್ಮ ಹೋಗಿದ್ದಾನೆ ಎಂದು ನಟ, ನಿರ್ಮಾಪಕ ರಾಘವೇಂದ್ರ ರಾಜ್ ಕುಮಾರ್ ಹೇಳಿಕೆ ನೀಡಿದ್ದಾರೆ. ಮಾಧ್ಯಮಗಳ ಎದುರು ಭಾವುಕರಾಗಿ ಮಾತನಾಡಿದ ರಾಘವೇಂದ್ರ ರಾಜ್ ಕುಮಾರ್,ಅಪ್ಪು ನನ್ನನ್ನು ಉಳಿಸಿದ , ಆದರೆ ಅವನನ್ನು ಉಳಿಸಲು ಆಗಲಿಲ್ಲ. ಎಂದು ಮಾಧ್ಯಮಗಳ ಜೊತೆ ನೋವನ್ನು ಹಂಚಿಕೊಂಡಿದ್ದಾರೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.