logo
WhatsApp Image 2026-04-02 at 14.46.04.jpeg
hindalco everlast.jpeg

ಪಡಿತರ ಚೀಟಿದಾರರಿಗೆ ಇ.ಕೆವೈಸಿ ಅವಧಿಯನ್ನು ಸೆಪ್ಟಂಬರ್ 30ರವರೆಗೆ ವಿಸ್ತರಿಸಿ ಆಹಾರ ಇಲಾಖೆ ಆದೇಶ

ಟ್ರೆಂಡಿಂಗ್
share whatsappshare facebookshare telegram
13 Sept 2021
post image

ಆಧಾರ್ ದೃಢೀಕರಣ ದಿನಾಂಕವನ್ನು ಆಹಾರ ಇಲಾಖೆ ಸೆಪ್ಟೆಂಬರ್ 30 ರವರೆಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ . ಪಡಿತರ ಚೀಟಿಯ ಸೆಪ್ಟೆಂಬರ್ 11 ರಿಂದ 30ರವರೆಗೆ ಪ್ರತಿದಿನ ಮಧ್ಯಾಹ್ನ 12 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿದಾರರ ಇ -ಕೆವೈಸಿ ಸಂಗ್ರಹಿಸುವಂತೆ ತಿಳಿಸಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.