



ಉಡುಪಿ: ಉದ್ಯಮಿಯೊಬ್ಬರಿಗೆ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಹಣ ಪಡೆದುಕೊಂಡು ವಂಚಿನೆ ಮಾಡಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಹಿಂದೂ ಕಾರ್ಯಕರ್ತೆ ಚೈತ್ರ ಕುಂದಾಪುರ ಅವರನ್ನು ಬೆಂಗಳೂರು ಸಿಸಿಬಿ ಪೊಲೀಸರು ಮಂಗಳವಾರ ರಾತ್ರಿ ಉಡುಪಿಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ
ಚೈತ್ರಾ ಸಹಿತ 8 ಮಂದಿಯ ವಿರುದ್ಧ ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಬೆಂಗಳೂರು ನಗರದ ಬಂಡೇಪಾಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು.ಈ ಹಿನ್ನೆಲೆಯಲ್ಲಿ ಚೈತ್ರ ಕುಂದಾಪುರ ಬಂಧನವಾಗಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.