



ರಾಜ್ಯ ವಾರ್ತ ಇಲಾಖೆಯ ಆಯುಕ್ತರಾಗಿ ಜಿ. ಜಗದೀಶ್ ಅವರನ್ನು ನೇಮಕ ಮಾಡಲಾಗಿದೆ.
ಡಾ.ಪಿ.ಎಸ್ ಹರ್ಷರವರನ್ನು ವರ್ಗಾವಣೆ ಮಾಡಿ ಸರಕಾರ ಈ ಹೊಣೆಯನ್ನು ಜಗದೀಶ್ ಅವರಿಗೆ ನೀಡಲಾಗಿದೆ. ಈ ಮೊದಲು ಅವರು ಮುಖ್ಯಮಂತ್ರಿಯ ಜಂಟಿ ಕಾರ್ಯದರ್ಶಿಯಾಗಿದ್ದು ಅದಕ್ಕಿಂತ ಮುನ್ನ ಎರಡು ವರ್ಷಗಳ ಕಾಲ ಉಡುಪಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.