logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಗಣೇಶ ಮೊಗವೀರ ಅವರಿಗೆ ‘ಮಂತ್ರಾಲಯ ಪರಿಮಳ ಪ್ರಶಸ್ತಿ’.

ಟ್ರೆಂಡಿಂಗ್
share whatsappshare facebookshare telegram
12 Mar 2025
post image

ಕುಂದಾಪುರ: ಸ್ಪೇಸ್ ಮೀಡಿಯಾ ಡಿಸಿಎಕ್ಸ್ ಸಿಸ್ಟಮ್ಸ್ ಲಿಮಿಟೆಡ್ ಅರ್ಷಿಸುವ, ಜಗದ್ಗುರು ಶ್ರೀ ಮನ್ಮಧ್ವಾಚಾರ್ಯರ ಮೂಲ ಮಹಾಸಂಸ್ದಾನ‌ ಶ್ರೀ ರಾಘವೇಂದ್ರ ಸ್ವಾಮೀಜಿಗಳ ಮಂತ್ರಾಲಯ, ಪರಮಪೂಜ್ಯ ಶ್ರೀ ಶ್ರೀ ಶ್ರೀ 1008 ಶ್ರೀ ಮತ್ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ದಿವ್ಯ ಸಾನಿಧ್ಯದಲ್ಲಿ ಕೊಡ ಮಾಡುವ ಪ್ರತಿಷ್ಠಿತ ಶ್ರೀ ಮಂತ್ರಾಲಯ ಪರಿಮಳ‌ ಪ್ರಶಸ್ತಿ 2025ನ್ನು ಪ್ರಶಸ್ತಿಗೆ ಆಯ್ಕೆ ಪ್ರಕ್ರಿಯೆಯ ಮೂಲಕ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಾದ (ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿ ಹಾಗೂ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಕಿರಿಮಂಜೇಶ್ವರ) ಶ್ರೀ ಗಣೇಶ‌ ಮೊಗವೀರರವರನ್ನು ಆಯ್ಕೆ ಮಾಡಲಾಗಿತ್ತು, ಇವರು ಶಿಕ್ಷಣ ಕ್ಷೇತ್ರದಲ್ಲಿ ಇದುವರೆಗೆ ಸಲ್ಲಿಸಿದ ಸೇವೆ ಹಾಗೂ ಕೊಡುಗೆಗಳನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಿದ್ದರು. ಮಾ.07ರಂದು ಮಂತ್ರಾಲಯದಲ್ಲಿ ನಡೆದ ವೈಭವದ ಸಮಾರಂಭದಲ್ಲಿ ಮಂತ್ರಾಲಯ ಸ್ವಾಮೀಜಿಯವರು ಪ್ರಶಸ್ತಿಯನ್ನು ನೀಡಿ ಗೌರವಿಸಿದರು.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.