logo
WhatsApp Image 2026-04-02 at 14.46.04.jpeg
hindalco everlast.jpeg

ಹೆಮ್ಮಾಡಿ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಗಣೇಶ ಮೊಗವೀರ ಅವರಿಗೆ ಮಂತ್ರಾಲಯ ಮಠದ ಶ್ರೀ ಪರಿಮಳ ಪ್ರಶಸ್ತಿ 2025.

ಟ್ರೆಂಡಿಂಗ್
share whatsappshare facebookshare telegram
29 Jan 2025
post image

ಕುಂದಾಪುರ: DCX ಸಿಸ್ಟಮ್ಸ್ ಲಿಮಿಟೆಡ್ ಅರ್ಪಿಸುವ ಜಗದ್ಗುರು ಶ್ರೀಮನ್ಮಧ್ವಾಚಾರ್ಯರ ಮೂಲಮಹಾಸಂಸ್ಥಾನ, ಶ್ರೀರಾಘವೇಂದ್ರ ಸ್ವಾಮಿಗಳವರ ಮಠ, ಮಂತ್ರಾಲಯದ ಪರಮ ಪೂಜ್ಯ ಪೀಠಾದಿಪತಿಗಳಾದ ಡಾ|| ಪರಮಪೂಜ್ಯ ಶ್ರೀ ಶ್ರೀ ಶ್ರೀ 108 ಶ್ರೀಮತ್ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ದಿವ್ಯ ಸಾನಿಧ್ಯದಲ್ಲಿ ಕೊಡಮಾಡುವ ಪ್ರತಿಷ್ಠಿತ ಶ್ರೀ ಪರಿಮಳ ಪ್ರಶಸ್ತಿ 2025 ಈ ಪ್ರಶಸ್ತಿಗೆ ಹೆಮ್ಮಾಡಿ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ರೂವಾರಿ, ಶಿಕ್ಷಣ ಕ್ಷೇತ್ರದ ಕನಸುಗಾರ ಗಣೇಶ್ ಮೊಗವೀರ ಅವರನ್ನು ಆಯ್ಕೆ ಮಾಡಲಾಗಿದ್ದು, ಇದುವರೆಗೆ ಇವರು ಶಿಕ್ಷಣ ಕ್ಷೇತ್ರದಲ್ಲಿ ನೀಡಿದ ಕೊಡುಗೆಗಳನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಮಾರ್ಚ್ 7 ರಂದು ಮಂತ್ರಾಲಯದಲ್ಲಿ ನಡೆಯಲಿರುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ನೀಡಲಾಗುವುದು ಎಂದು ಆಯ್ಕೆ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.