



ಕುಂದಾಪುರ: ಮೀನುಗಾರಿಕೆ ತೆರಳಿದ್ದ ಮೀನುಗಾರನೋರ್ವ ಸಮುದ್ರಕ್ಕೆ ಬಿದ್ದು ಮೃತಪಟ್ಟ ಘಟನೆ ಗಂಗೊಳ್ಳಿಯಲ್ಲಿ ನಡೆದಿದೆ. ಮೃತರನ್ನು ಮಲ್ಯರಬೆಟ್ಟು ನಿವಾಸಿ ವೆಂಕಟೇಶ್ ಖಾರ್ವಿ ಎಂದು ಗುರುತಿಸಲಾಗಿದೆ. ಇವರು ಮೀನುಗಾರಿಕಾ ಬೋಟ್ ನಿಂದ ಆಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದು ಮೃತಪಟ್ಟಿದ್ದರು. ಸಮುದ್ರ ಪಾಲಾಗುತ್ತಿದ್ದ ಮೃತ ದೇಹವನ್ನು ಗಂಗೊಳ್ಳಿಯ ಆಪತ್ಭಾಂದವ ಮುಳುಗು ತಜ್ಞ ದಿನೇಶ್ ಖಾರ್ವಿ ರಕ್ಷಣೆ ಮಾಡಿ, ದಡಕ್ಕೆ ತಂದಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.