logo
WhatsApp Image 2026-04-02 at 14.46.04.jpeg
hindalco everlast.jpeg

ಗೋಕರ್ಣ ಮಠ ರಥಬೀದಿ ಮಂಗಳೂರು ಇಲ್ಲಿನ 50ನೇ ವರ್ಷದ ರಥಬೀದಿ ವೀರ ಬಾಲಕರ ಶ್ರೀ ಶಾರದಾ ಮಹೋತ್ಸವ ಕಾರ್ಯ ಕ್ರಮ

ಟ್ರೆಂಡಿಂಗ್
share whatsappshare facebookshare telegram
11 Oct 2021
post image

49 ವರ್ಷಗಳಿಂದ ತಮ್ಮೆಲ್ಲರ ಸಹಕಾರ ಪ್ರೀತಿ ವಿಶ್ವಾಸದಿಂದ ವಿಜೃಂಭಣೆಯಿಂದ ಆಚರಿಸಲ್ಪಡುವ ಶಾರದಾ ಮಹೋತ್ಸವ 2021, ಈ ವರ್ಷ ಅಕ್ಟೋಬರ್ 10 ರಿಂದ 15 ರವರೆಗೆ ರಥಬೀದಿ ಶ್ರೀ ಗೋಕರ್ಣ ಮಠದಲ್ಲಿ ಆಚರಿಸಲಾಗುವುದು.6 ದಿನಗಳ ಕಾರ್ಯಕ್ರಮದಲ್ಲಿ ಭಕ್ತಾದಿಗಳು ತನು ಮನ ಧನದಿಂದ ಸಕ್ರಿಯವಾಗಿ ಭಾಗವಹಿಸಿ ಶ್ರೀ ಮಾತೆಯ ಆಶೀರ್ವಾದ ಪಡೆಯಬೇಕೆಂದು ಸಹೃದಯ ವಿನಂತಿ. ಪ್ರತಿದಿನ ಮಹಾಪೂಜೆ ಮಧ್ಯಾಹ್ನ 1 ಗಂಟೆಗೆ ಮತ್ತು ರಾತ್ರಿಯ ಪೂಜೆ 9 ಗಂಟೆಗೆ ತದನಂತರ ಪ್ರಸಾದ ವಿತರಣೆ.11 ಅಕ್ಟೋಬರ್ ಶ್ರೀ ಶಾರದಾ ಮಾತೆಯ ಪ್ರತಿಷ್ಠೆ ಮಧ್ಯಾಹ್ನ 1 ಗಂಟೆಗೆ ದೇವರಿಗೆ ಸುವರ್ಣ ಮಹೋತ್ಸವದ ಅಂಗವಾಗಿ ಬೆಳ್ಳಿ ಪೀಠ ಹಾಗೂ ಸ್ವರ್ಣ ಸೊಂಟ ಪಟ್ಟಿ ಸಮರ್ಪಣೆ. ಅಕ್ಟೋಬರ್ 15ರಂದು ಬೆಳಿಗ್ಗೆ 9.30 ಶ್ರೀ ದೇವರ ವಿಸರ್ಜನಾ ಪೂಜೆ ಸಾಯಂಕಾಲ 5 ಗಂಟೆಗೆ ಪೂರ್ಣಾಲಂಕಾರ ಶಾರದಾ ಮಾತೆಯ ದರ್ಶನ ಪಡೆಯಬಹುದು,ಶೋಭಾಯಾತ್ರೆ ಗೋಕರ್ಣ ಮಠದಿಂದ ಹೊರಟು ಶ್ರೀ ಮಹಾಮಾಯಾ ದೇವಸ್ಥಾನದ ಕೆರೆಯಲ್ಲಿ ವಿಧಿಪೂರ್ವಕವಾಗಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. ಶ್ರೀ ದೇವರ ಸೇವೆ ದೇಣಿಗೆ ಇತ್ಯಾದಿ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಶ್ರೀ ಸುಭಾಷ್ ಭಟ್ -9740000917

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.