logo
WhatsApp Image 2026-04-02 at 14.46.04.jpeg
hindalco everlast.jpeg

ಶಿರ್ಲಾಲಿನಲ್ಲಿ ನಡೆದ ಬೃಹತ್ ಪ್ರತಿಭಟನೆಯ ಬೆನ್ನಲ್ಲೇ ಗೋಕಳ್ಳತನ , ಗೋ ಕಳ್ಳರು ಪರಾರಿ . ಗೋವು ರಕ್ಷಣೆ

ಟ್ರೆಂಡಿಂಗ್
share whatsappshare facebookshare telegram
19 Sept 2021
post image

ಕಾರ್ಕಳ;ಶಿರ್ಲಾಲಿನಲ್ಲಿ ಗೋ ಕಳ್ಳತನದ ವಿರುದ್ಧ ಬೃಹತ್ ಪ್ರತಿಭಟನಾ ಸಭೆಯ ನಡೆದ ಕೆಲವೇ ಗಂಟೆಯಲ್ಲಿ ಹಿಂದೂ ಕಾರ್ಯಕರ್ತರು ಮಾರುತಿ ಕಾರ್ ನಲ್ಲಿ ಕದ್ದೊಯ್ಯುತಿದ್ದ ಎರಡು ಹಸುಗಳನ್ನು ರಕ್ಷಣೆ ಮಾಡಿದ್ದರು..ಹಿಂದೂ ಜಾಗರಣ ವೇದಿಕೆ ಮಿಂಚಿನ ಕಾರ್ಯಾಚರಣೆ ನಡೆಸಿದ್ದರು. ಕಾರು ಕೆರುವಾಶೆ ಕಡೆ ಹೋಗುತಿದ್ದು, ಕೆರುವಾಶೆಯ ರಸ್ತೆಯ ಬದಿಯಲ್ಲಿ ದ್ದ ಮರಕ್ಕೆ ಡಿಕ್ಕಿ ಹೊಡೆದಿದ್ದಾರೆ, ಕಾರಿನಲ್ಲಿದ್ದ ಗೋಕಳ್ಳರು ಪರಾರಿಯಾಗಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿತ್ತು

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.