logo
WhatsApp Image 2026-04-02 at 14.46.04.jpeg
hindalco everlast.jpeg

ಕರ್ನಾಟಕದ ಲ್ಲಿ ಬೈಕ್ ಅಂಬ್ಯುಲೆನ್ಸ್ ಸೇವೆ ರದ್ದು ಸರಕಾರ ಆದೇಶ

ಟ್ರೆಂಡಿಂಗ್
share whatsappshare facebookshare telegram
27 Sept 2022
post image

ಬೆಂಗಳೂರು: ಕರ್ನಾಟಕದಲ್ಲಿ ಬೈಕ್ ಆ‍್ಯಂಬುಲೆನ್ಸ್ ಸೇವೆ ಸ್ಥಗಿತಗೊಳಿಸಿ ರಾಜ್ಯ ಆರೋಗ್ಯ ಇಲಾಖೆ ಆದೇಶಿಸಿದೆ

ಕರೆ ಮಾಡಿದ ಕೂಡಲೇ 108 ಆ‍್ಯಂಬುಲೆನ್ಸ್ ಸೇವೆ ಸಿಗುತ್ತದೆ, ಹಾಗಿದ್ದಾಗ ಬೈಕ್ ಆಂಬುಲೆನ್ಸ್ ಸೇವೆಯ ಅಗತ್ಯವಿಲ್ಲ ಎಂದು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆಯ ಆಯುಕ್ತ ಡಿ ರಂದೀಪ್ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.