logo
WhatsApp Image 2026-04-02 at 14.46.04.jpeg
hindalco everlast.jpeg

ಸರಕಾರದ ಎಡವಟ್ಟು : ಮುದ್ರಾಧಾರಣೆ ನಿಷೇಧ ಸುತ್ತೋಲೆ ವಾಪಸ್

ಟ್ರೆಂಡಿಂಗ್
share whatsappshare facebookshare telegram
11 Nov 2022
post image

ಬೆಂಗಳೂರು: ಧಾರ್ಮಿಕ ಸ್ಥಳಗಳಲ್ಲಿ ಮುದ್ರಾಧಾರಣೆ ಮಾಡುವುದನ್ನು ನಿಷೇಧಿಸಿ ರಾಜ್ಯದ ಧಾರ್ಮಿಕ ದತ್ತಿ ಇಲಾಖೆ ಹೊರಡಿಸಿದ್ದ ಸುತ್ತೋಲೆಯನ್ನು ರಾಜ್ಯ ಸರ್ಕಾರ ಹಿಂಪಡೆದುಕೊಂಡಿದೆ . ಉಡುಪಿಯ ಮಠಾದೀಶರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಸುತ್ತೋಲೆ ವಾಪಾಸು ಪಡೆದಿದೆ.

ಉಡುಪಿ ಮಠಗಳಲ್ಲಿ ಮುದ್ರಾಧಾರಣೆ ಸಂಪ್ರದಾಯವಾಗಿದೆ. ಸರಕಾರದ ಸುತ್ತೋಲೆಯನ್ನು ಉಡುಪಿ ಶಾಸಕ ರಘುಪತಿ ಭಟ್ , ಮಠಾಧಿಶರು ಹಾಗು ಹಿಂದೂ ಸಂಘಟನೆಗಳು ಅಸಮಾಧಾನ ವ್ಯಕ್ತಪಡಿಸಿದರು

ದೇವಾಲಯಗಳಲ್ಲಿ ಚಾಲ್ತಿಯಲ್ಲಿರುವ ಚಾಲ್ತಿಯಲ್ಲಿರುವ ಪದ್ಧತಿ, ನಡೆಸುವಂತಿಲ್ಲ. ಸಂಪ್ರದಾಯಗಳಿಗೆ ವಿರುದ್ಧ ಆಚರಣೆ ಸಂಪ್ರದಾಯಗಳಿಗೆ ವಿರುದ್ಧವಾಗಿ ಭಾವಚಿತ್ರ, ವಿಗ್ರಹಗಳನ್ನು ಅಳವಡಿಸುವಂತಿಲ್ಲ. ಮುದ್ರಾಧಾರಣೆಗೆ ಅವಕಾಶವಿಲ್ಲ. ಎಂದು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರ ಸುತ್ತೋಲೆಯಲ್ಲಿ ಹೇಳಲಾಗಿತ್ತು.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.