logo
WhatsApp Image 2026-04-02 at 14.46.04.jpeg
hindalco everlast.jpeg

ಜಿಪಂ ಸಿಇಒ ಡಾ. ನವೀನ್‌ ಭಟ್‌ ವರ್ಗಾವಣೆ

ಟ್ರೆಂಡಿಂಗ್
share whatsappshare facebookshare telegram
6 May 2022
post image

ಉಡುಪಿ: ಉಡುಪಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್‌ ಭಟ್‌ ಅವರನ್ನು ರಾಜ್ಯ ರಸ್ತೆ ಸಾರಿಗೆ ನಿಗಮದ ನಿರ್ದೇಶಕರನ್ನಾಗಿ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಗುರುವಾರ ಆದೇಶ ಹೊರಡಿಸಿದೆ. ಕರ್ನಾಟಕ ಭವನ ನವದೆಹಲಿ ಇದರ ಸಹಾಯಕ ಕಮೀಷನರ್‌ ಆಗಿದ್ದ ಪ್ರಸನ್ನ ಎಚ್‌. ಅವರನ್ನು ಉಡುಪಿ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಯನ್ನಾಗಿ ನೇಮಕಗೊಳಿಸಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.