logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಗುಲಾಬ್ ಅರ್ಭಟ:ತತ್ತರಿಸಿದ ಮಹಾರಾಷ್ಟ್ರ , 15 ಸಾವು500 ಹೆಚ್ಚು ಜನರ ರಕ್ಷಣೆ

ಟ್ರೆಂಡಿಂಗ್
share whatsappshare facebookshare telegram
29 Sept 2021
post image

ಗುಲಾಬ್ ಚಂಡಮಾರುತ ಪರಿಣಾಮ ಮಹಾರಾಷ್ಟ್ರದ ಮರಾಠವಾಡ ಸೇರಿದಂತೆ ಹಲವೆಡೆ ಭಾರಿ ಮಳೆಯಿಂದ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಈಗಾಗಲೇ13 ಮಂದಿ ಮೃತಪಟ್ಟಿದ್ದಾರೆ. ವಿದರ್ಭ, ಯಾವತ್ಮಲ್ ಪ್ರದೇಶಗಳಲ್ಲಿ ಹೆಚ್ಚು ಮಳೆಯಾಗಿದ್ದು, ಅಲ್ಲಿ ಸಿಲುಕಿದ್ದ 560 ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಲಾಗಿದೆ. ಪ್ರವಾಹದಿಂದಾಗಿ ಯಾವತ್ಮಲ್ ಜಿಲ್ಲೆಯಲ್ಲಿ ರಾಜ್ಯ ಸಾರಿಗೆ ನಿಗಮದ ಬಸ್‌ವೊಂದು ಹರಿಯುತ್ತಿದ್ದ ಸೇತುವೆ ದಾಟುವಾಗ ಕೊಚ್ಚಿಹೋಗಿದೆ. ಬಸ್ ಕಂಡಕ್ಟರ್, ಚಾಲಕ ಮೃತಪಟ್ಟಿದ್ದಾರೆ. ಮಹರಾಷ್ಟ್ರದ ಲತೂರ್‌ನಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಬ್ಯಾರೇಜ್‌ಗಳು, ಗ್ರಾಮಗಳು ಮತ್ತು ನದಿಯ ದಡದಲ್ಲಿ ಸಿಲುಕಿರುವ ಜನರ ರಕ್ಷಣೆಗೆ ಎನ್‌ಡಿಆರ್‌ಎಫ್ ತಂಡ, ಹೆಲಿಕಾಪ್ಟರ್ ಮತ್ತು ದೋಣಿಗಳನ್ನು ಕಳುಹಿಸಲಾಗಿದೆ.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.