



ಗುಂಡ್ಯ : ನೆಲ್ಯಾಡಿ ಗುಂಡ್ಯ ಹತ್ತಿರದ, ನದಿಯ ಸಮೀಪ ಯುವಕನೋರ್ವ ಸೆಲ್ಫೀ ತೆಗೆಯಲು ಹೋಗಿ ನೀರಲ್ಲಿ ಮುಳುಗಿ ಕಣ್ಮರೆಯಾದ ಘಟನೆ ಇಂದು ನಡೆದಿದೆ ರಾಜಸ್ಥಾನ ಮೂಲದ ಸೀತಾರಾಮ್ ಎಂಬಾತ ಕಣ್ಮರೆಯಾದ ಯುವಕ, ಆಟೋಮೊಬೈಲ್ ಸ್ಪೇರ್ಪಾಟ್ಸ್ ಪಾರ್ಸಲ್ ಸಾಗಾಟದ ಟೆಂಪೋ ರಾಷ್ಟ್ರೀಯ ಹೆದ್ದಾರಿ 75ರ ಬದಿಯಲ್ಲಿ ನಿಲ್ಲಿಸಿ ಗುಂಡ್ಯ ಹೊಳೆಯ ಬಂಡೆಯೊಂದರ ಮೇಲೆ ಸೆಲ್ಫೀ ಹೋಗಿದ್ದಾಗ ಈ ಘಟನೆ ನಡೆದಿದೆ ,ಉಪ್ಪಿನಂಗಡಿ ಠಾಣಾಧಿಕಾರಿ ಕುಮಾರ್ ಕಾಂಬ್ಲೇ ಆಗಮಿಸಿ ಪತ್ತೆ ಕಾರ್ಯ ಚುರುಕು ಗೊಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.