



ಗುರುಪುರ: ಮಂಗಳೂರು ಕಾರ್ಕಳ ರಾಷ್ಟ್ರೀಯ ಹೆದ್ದಾರಿ169 ಪೊಳಲಿ ದ್ವಾರದ ಅಣೆ ವನಭೋಜನ ಎಂಬಲ್ಲಿ ಹೆದ್ದಾರಿಯ ಬದಿ ಕುಸಿದು ಅಪಾಯಕ್ಕೆ ಅಹ್ವಾನ ನೀಡಿದೆ
.ಹೆದ್ದಾರಿಯ ಪಕ್ಕದಲ್ಲಿ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿತ ಉಂಟಾಗಿ, ಹೆದ್ದಾರಿ ಕುಸಿಯುವ ಭೀತಿ ಎದುರಾಗಿದೆ. ಸದ್ಯ ಮಂಗಳೂರು-ಮೂಡಬಿದ್ರೆ ಭಾಗದ ಬಸ್ ಸಹಿತ ಘನ ವಾಹನ ಸಂಚಾರವನ್ನು ಪರ್ಯಾಯ ರಸ್ತೆಗೆ ವರ್ಗಾಯಿಸಲಾಗಿದೆ.
ಪರ್ಯಾಯ ಮಾರ್ಗ: ಗುರುಪುರ ಕೈಕಂಬ ಜಂಕ್ಷನ್ನಿಂದ ಬಜ್ಪೆ ಮರವೂರಾಗಿ ನಗರ ಪ್ರವೇಶಿಸುವಂತೆ ಸಂಚಾರ ವ್ಯವಸ್ಥೆ ಮಾಡಲಾಗಿದೆ. ಕೆಲವು ವಾಹನಗಳಿಗೆ ಪಂಚಾಯತ್ ರಸ್ತೆ ಮೂಲಕ ಬಂಡಸಾಲೆಯಾಗಿ ಮುಂದುವರಿಯಲು ಅವಕಾಶ ಕಲ್ಪಿಸಲಾಗಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.