logo
WhatsApp Image 2026-04-02 at 14.46.04.jpeg
hindalco everlast.jpeg

ಕಸ್ತೂರ್ಬಾ ಆಸ್ಪತತ್ರೆಯಲ್ಲಿ ಹೃದಯ ಆರೋಗ್ಯ ಜಾಗೃತಿ ಕಲಾ ಶಿಲ್ಪ ಅನಾವರಣ

ಟ್ರೆಂಡಿಂಗ್
share whatsappshare facebookshare telegram
30 Sept 2023
post image

ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ನಡೆದ ಸರಳ ಸಮಾರಂಭದಲ್ಲಿ ಮಾಹೆ ಮಣಿಪಾಲದ ಬೋಧನಾ ಆಸ್ಪತ್ರೆಗಳ ಮುಖ್ಯ ನಿರ್ವಹಣಾಧಿಕಾರಿ ಡಾ ಆನಂದ್ ವೇಣುಗೋಪಾಲ್ ಮತ್ತು ವೈದ್ಯಕೀಯ ಅಧೀಕ್ಷಕ ಡಾ ಅವಿನಾಶ್ ಶೆಟ್ಟಿ ಜಂಟಿಯಾಗಿ ಸೆ.30ರಂದು ಹೃದಯ ಆರೋಗ್ಯ ಜಾಗೃತಿ ಕಲಾ ಶಿಲ್ಪ ಅನಾವರಣಗೊಳಿಸಿದರು . ಈ ಸಂದರ್ಭದಲ್ಲಿ ಮಾತನಾಡಿದ ಡಾ ಅವಿನಾಶ ಶೆಟ್ಟಿ ಅವರು ಹೃದಯ ಆರೋಗ್ಯ ಕಾಪಾಡುವಲ್ಲಿ ಸಮತೋಲಿತ ಆಹಾರ ಮತ್ತು ನಿತ್ಯ ವ್ಯಾಯಾಮದ ಮಹತ್ವವನ್ನು ತಿಳಿಸಿದರು . ಈ ಸಂದರ್ಭದಲ್ಲಿ ಹೃದ್ರೋಗ ವಿಭಾಗದ ಮುಖ್ಯಸ್ಥ ಡಾ ಪದ್ಮಕುಮಾರ್ , ಹೃದ್ರೋಗ ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ.ಗಣೇಶ್ ಕಾಮತ್, ಡಾ ಗುರುಪ್ರಸಾದ್ ರೈ , ಡಾ ಕೀರ್ತಿನಾಥ ಬಲ್ಲಾಳ, , ಶ್ರೀ ಸಚಿನ್ ಕಾರಂತ್ ಮತ್ತು ಶ್ರೀ ಮೋಹನ್ ಶೆಟ್ಟಿ ಉಪಸ್ಥಿತರಿದ್ದರು . ಶ್ರೀನಾಥ್ ಮಣಿಪಾಲ ಮತ್ತು ರವಿ ಹಿರೇಬೆಟ್ಟು ಪರಿಸರ ಸ್ನೇಹಿ ವಸ್ತುಗಳಿಂದ ಶಿಲ್ಪವನ್ನು ತಯಾರಿಸಿದ್ದರು. ಶ್ರೀ ಕೃಷ್ಣಪ್ರಸಾದ್ ಕಾರ್ಯಕ್ರಮ ನಿರ್ವಯಿಸಿದರು

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.