logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಇಂದು ರಾಜ್ಯದಲ್ಲಿ ಭಾರೀ ಮಳೆಯ ಮುನ್ಸೂಚನೆ

ಟ್ರೆಂಡಿಂಗ್
share whatsappshare facebookshare telegram
20 Jun 2023
post image

ಬೆಂಗಳೂರು: ರಾಜ್ಯದಲ್ಲಿ ದುರ್ಬಲಗೊಂಡಿದ್ದ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಒಳನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು (ಜೂನ್ 20) ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ರಾತ್ರಿಯಿಂದಲೇ ಕೆಲವೆಡೆ ಜಡಿ ಮಳೆ ಶುರುವಾಗಿದೆ.

ಬೆಂಗಳೂರಿನ ಕೆಲವು ಪ್ರದೇಶದಲ್ಲಿ ಮೋಡ ಕವಿದ ವಾತಾವರಣ ಇದ್ದು ಸಂಜೆ ಅಥವಾ ರಾತ್ರಿಯ ವೇಳೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನಗರದ ಸುತ್ತಮುತ್ತಲಿನ ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ತುಮಕೂರು, ಹಾಸನ, ಚಾಮರಾಜನಗರ ಹಾಗೂ ಮೈಸೂರಿನಲ್ಲಿ ವರುಣ ಅಬ್ಬರಿಸುವ ಸಂಭವ ಇದೆ. ಕೋಲಾರ ಜಿಲ್ಲೆಯಲ್ಲಿ ರಾತ್ರಿಯಿಂದಲೇ ಜಡಿ ಮಳೆಯಾಗುತ್ತಿದೆ.

ಮಳೆಯ ಪರಿಣಾಮವಾಗಿ ರಾಜ್ಯದಲ್ಲಿ ಉಷ್ಣಾಂಶ ಕೂಡ ಸಾಮಾನ್ಯಕ್ಕಿಂತ ಕಡಿಮೆಯಾಗುತ್ತಿದೆ. ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯಕ್ಕಿಂತ -1.6 ಡಿಗ್ರಿ ಸೆಲ್ಸಿಯಸ್ ನಿಂದ 3 ಡಿಗ್ರಿ ಸೆಲ್ಸಿಯಸ್ ವರೆಗೆ ಕಡಿಮೆಯಾಗಿದೆ. ಅತಿ ಗರಿಷ್ಠ ಉಷ್ಣಾಂಶ 34.9 ಡಿಗ್ರಿ ಸೆಲ್ಸಿಯಸ್ ಕಲಬುರ್ಗಿಯಲ್ಲಿ ದಾಖಲಾಗಿದೆ.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.