



ಬೆಂಗಳೂರು ಸೇರಿದಂತೆ ಎಂಟು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಆಗಲಿದ್ದು ,ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ,ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಕೂಡ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು ಚಾಮರಾಜನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ.
ಉಡುಪಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.