logo
WhatsApp Image 2026-04-02 at 14.46.04.jpeg
hindalco everlast.jpeg

ಭಾರಿ ಮಳೆ ಶೃಂಗೇರಿ-ಆಗುಂಬೆ ರಸ್ತೆ ಯಲ್ಲಿ ಭೂಕುಸಿತ ಸಂಪರ್ಕ ಕಡಿತ!

ಟ್ರೆಂಡಿಂಗ್
share whatsappshare facebookshare telegram
15 Jul 2022
post image

ಕಾರ್ಕಳ : ಚಿಕ್ಕಮಗಳೂರಿನಲ್ಲಿ ಭಾರಿ ಮಳೆ ಸುರಿಯುತಿದ್ದು ಮಳೆಯಿಂದಾಗಿ ಶೃಂಗೇರಿ ಬಳಿ ಭೂಕುಸಿತ ಸಂಭವಿಸಿದೆ ಈ ಹಿನ್ನೆಲೆಯಲ್ಲಿ ಆಗುಂಬೆಯ ಶೃಂಗೇರಿ ನಡುವೆ ರಸ್ತೆ ಸಂಪರ್ಕ ಸಂಪೂರ್ಣ ಕಡಿತವಾಗಿದೆ . .ಬದಲಿ ಮಾರ್ಗ ವಿವರ. ಶೃಂಗೇರಿ - ಕೆಲ್ಲಾರ್ - ಮೀಗಾ ಮಾರ್ಗವಾಗಿ ಬೇಗಾರ್ ಮೂಲಕ ಆಗುಂಬೆ. ತಲುಪಬಹುದಾಗಿದೆ ಅಥವಾ ಶೃಂಗೇರಿ - ಕಾವಡಿ - ಬಿಲಗದ್ದೆ - ಶಾನುವಳ್ಳಿ - ಮಾವಿನಕಟ್ಟೆ - ಬೇಗಾರ್ ಮಾರ್ಗವಾಗಿ ಆಗುಂಬೆ ತಲುಪಬಹುದಾಗಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.