



ಬೆಂಗಳೂರು: ಕರಾವಳಿ ಪ್ರದೇಶಗಳಾದ ದ.ಕನ್ನಡ ಉಡುಪಿ ಉತ್ತರ ಕನ್ನಡ ಜುಲ್ಲೆಗಳು ಸೇರಿದಂತೆ 30-40 km ವೇಗದಲ್ಲಿ ಭಾರಿ ಗಾಳಿ ಬೀಸುವ ಸಂಭವವಿದ್ದು ಭಾರೀ ಮಳೆಯಾಗುವ ಸಾಧ್ಯತೆಯಿದೆ . ಮುಂದಿ ಐದು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಮೀನುಗಾರರು ಸಮುದ್ರ ಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದ್ದು, ರೈತರು ಕೃಷಿ ಚಟುವಟಿಕೆಗಳನ್ನು ಮುಂದೂಡಬೇಕೆಂದು ಐಎಂಡಿ ಸಲಹೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.