



ಕಾರ್ಕಳ: ಸೀತಾನದಿಯಲ್ಲಿ ಸ್ನಾನಕ್ಕೆಂದು ಇಳಿದ ವ್ಯಕ್ತಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಜ.8 ರರಂದು ನಾಡ್ಪಾಲು ಗ್ರಾಮದ ನೆಲ್ಲಿಕಟ್ಟೆ ಸೀತಾನದಿ ಯಲ್ಲಿ ನಡೆದಿದೆ.ಪವನ್.ಎಸ್.ಎಮ್ (34) ಮೃತ ದುರ್ದೈವಿ.ಜ.08ರಂದು ಸಂಜೆ 05ಗಂಟೆಗೆ ನಾಡ್ಪಾಲು ಗ್ರಾಮದ ನೆಲ್ಲಿಕಟ್ಟೆ ಸೀತಾನದಿ ಹೊಳೆಯಲ್ಲಿ ಸ್ನಾನ ಮಾಡುತ್ತಾ ಸ್ವಲ್ಪ ಮುಂದೆ ಹೋದಾಗ ಹೊಳೆಯಲ್ಲಿ ಮುಳುಗಿದ್ದಾರೆ.ಕೂಡಲೇ ಅವರನ್ನು ದಡಕ್ಕೆ ಕರೆದುಕೊಂಡು ಬಂದು ಉಚರಿಸಿ ಹೆಬ್ರಿ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಬಂದು ವೈದ್ಯರಲ್ಲಿ ತೋರಿಸಿದಾಗ ವೈದ್ಯರು ಪವನ್.ಎಸ್.ಎಮ್ ರವರನ್ನು ರವರನ್ನು ಪರೀಕ್ಷಿಸಿ ಮೃತಪಟ್ಟಿರುವುದಾಗಿಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.