



ಕಾರ್ಕಳ : ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದು ಕೃಷಿಕರೊಬ್ಬರು ಮೃತಪಟ್ಟ ಘಟನೆ ಹೆಬ್ರಿ ತಾಲೂಕಿನ ಗುಳಿಬೆಟ್ಟು ಏಳಲಿ ಮೂರುಮುಡಿ ನದಿಯಲ್ಲಿ ಘಟನೆ ನಡೆದಿದೆ. ಸ್ಥಳೀಯ ನಿವಾಸಿ ಕೃಷಿಕ ಮಹಾಬಲ ಪೂಜಾರಿ (೬೫ )ಮೃತಪಟ್ಟವರು . ಜ.೧೧ ಮಂಗಳವಾರ ವiದ್ಯಾಹ್ನ ತೋಟದ ಕೆಲಸ ಮುಗಿಸಿ ಪಕ್ಕದಲ್ಲಿರುವ ಮೂರುಮುಡಿ ನದಿಯ ಡ್ಯಾಮ್ ಬಳಿ ಕೈಕಾಲು ತೊಳೆಯಲು ನೀರಿಗೆ ಇಳಿದಾಗ ಕಾಲುಜಾರಿ ನದಿಗೆ ಬಿದ್ದು ಮೃತಪಟ್ಟಿದ್ದಾರೆ. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.