



ಕಾರ್ಕಳ : ನದಿಯಲ್ಲಿ ಸ್ನಾನಕ್ಕೆ ಇಳಿದ ಸಂದರ್ಭದಲ್ಲಿ ಕೊಚ್ಚಿ ಹೋದ ಘಟನೆ ಮುದ್ರಾಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಬ್ಬಿನಾಲೆ ಯಲ್ಲಿ ನಡೆದಿದೆ . ಮುನಿಯಾಲಿನ ಪವನ್ ( 25) ನೀರು ಪಾಲಾದ ಯುವಕ . ಬುಧವಾರ ಸಂಜೆ ಸ್ಥಳೀಯ ರ ಜೊತೆಗೆ ನದಿಯಲ್ಲಿ ಸ್ನಾನಕ್ಕೆಂದು ತೆರಳಿದ್ದರು .ಅ ಸಮಯದಲ್ಲಿ ನೀರಿನ ಸೆಳೆತಕ್ಕೆ ಯುವಕ ಬಲಿಯಾಗಿದ್ದಾನೆ .ಸುಮಾರು 200 ಮೀ ದೂರದಲ್ಲಿ ಯುವಕನ ಶವ ಪತ್ತೆಯಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.