



ಕಾರ್ಕಳ: ನ.19 ರಂದು ನಾಪತ್ತೆ ಯಾಗಿದ್ದ ಬ್ರಹ್ಮಾವರ ತಾಲೂಕಿನ ಸಂತೆಕಟ್ಟೆ ಜಡ್ಡು ಬೈಲಿನ ರವಿ ನಾಯ್ಕ (38) ಎಂಬುವರ ಶವವು ನ.27 ರಂದು ಜಡ್ಡುಬೈಲು ಎಂಬಲ್ಲಿನ ರಿಸರ್ವ್ ಫಾರೆಸ್ಟ್ ಗೇರು ಪ್ಲಾಂಟೇಶನ್ ಹಾಡಿಯ ಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ . ಅನಾರೋಗ್ಯ ವಿದ್ದ ಕಾರಣ ಹೆಬ್ರಿಯ ರಾಘವೇಂದ್ರ ಆಸ್ಪತ್ರೆಗೆ ತೆರಳಿದ್ದಾಗ ನಾಪತ್ತೆ ಯಾಗಿದ್ದರು. ಮಾನಸಿಕ ಖಾಯಿಲೆಯು ಗುಣಮುಖವಾಗದ ವಿಚಾರದಲ್ಲಿ ಮನನೊಂದು ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹೆಬ್ರಿಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.