



ಕಾರ್ಕಳ: ಒಬ್ಬಂಟಿಯಾಗಿ ವಾಸಿಸುತಿದ್ದ ವ್ಯಕ್ತಿ ಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ರಿ ತಾಲೂಕಿನ ದೇವಸ್ಥಾನ ಬೆಟ್ಟು ಎಂಬಲ್ಲಿ ನಡೆದಿದೆ . ಸುಧಾಕರ ದೇವಾಡಿಗ(೫೨) ಆತ್ಮಹತ್ಯೆ ಮಾಡಿಕೊಂಡವರು. ಸುಧಾಕರ್ ದೇವಾಡಿಗ ವಿಪರೀತ ಮಧ್ಯಪಾನ ಮಾಡುತಿದ್ದ ಹಿನ್ನೆಲೆಯಲ್ಲಿ ಅವರ ಪತ್ನಿ ತನ್ನ ಮಕ್ಕಳ ಜೊತೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು . ಆದ್ದರಿಂದ ವಿಪರೀತ ಮದ್ಯಸೆವನೆ ಜೊತೆ ಮಾನಸಿಕ ಖಿನ್ನತೆ ಗೆ ಒಳಗಾಗಿ ತನ್ನ ಮನೆ ದೇವಸ್ಥಾನ ಬೆಟ್ಟು ಎಂಬಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪತ್ನಿ ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.