logo
WhatsApp Image 2026-04-02 at 14.46.04.jpeg
hindalco everlast.jpeg

ಹೆಬ್ರಿ: ತಾಲೂಕು ಮಟ್ಟದ ರಂಗೋಲಿ ಸ್ಪರ್ಧೆ ಗೆ ಹೆಸರು ನೋಂದಾಯಿಸಲು ಸೂಚನೆ

ಟ್ರೆಂಡಿಂಗ್
share whatsappshare facebookshare telegram
3 Aug 2022
post image

ಕಾರ್ಕಳ: ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಪ್ರಯುಕ್ತ ರಾಷ್ಟ್ರನಾಯಕರ ಅಥವಾ ರಾಷ್ಟ್ರಧ್ವಜದ ರಂಗೋಲಿ ಸ್ಪರ್ಧೆಯನ್ನು ಅಗಸ್ಟ್14 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ರ ವರೆಗೆ ಹೆಬ್ರಿಯ ಆಡಳಿತ ಸೌಧ ದಲ್ಲಿ ನಡೆಸಲಾಗುತ್ತಿದೆ. ಇದಕ್ಕಾಗಿ ಭಾಗವಹಿಸಲು ಇಚ್ಚಿಸುವ ಹೆಬ್ರಿ ತಾಲೂಕಿನ ಸಾರ್ವಜನಿಕರು ಅಗಸ್ಟ್ 10 ರ ಸಂಜೆ 05.00 ಗಂಟೆ ಒಳಗೆ, ಕಮಲ್ ಅಹ್ಮದ್ ಎಮ್ ಅವರಲ್ಲಿ ನೊಂದಾಯಿಸಬೇಕು . ಜೊತೆಗೆ ಸ್ಪರ್ಧೆಗೆ ಬೇಕಾಗುವ ಪರಿಕರಗಳನ್ನು ಸ್ಪರ್ಧಾಳುಗಳೇ ತರತಕ್ಕದ್ದು. ಸ್ಪರ್ಧೆಯಲ್ಲಿ ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ 9980383752 ಸಂಪರ್ಕಿಸ ಬಹುದಾಗಿದೆ ಎಂದು ಹೆಬ್ರಿಯ ತಾಲೂಕು ತಹಶಿಲ್ದಾರ್ ಪುರಂದರ ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.