logo
WhatsApp Image 2026-04-02 at 14.46.04.jpeg
hindalco everlast.jpeg

ಹೆಬ್ರಿ : ವೃದ್ಧ ಆತ್ಮಹತ್ಯೆ

ಟ್ರೆಂಡಿಂಗ್
share whatsappshare facebookshare telegram
26 Apr 2022
post image

ಕಾರ್ಕಳ: ಮಾನಸಿಕ ಕಾಯಿಲೆ ಯಿಂದ ಬಳಲುತಿದ್ದ ವೃದ್ದ ನೊರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ರಿ ತಾಲೂಕಿನ ಬಂಗಾರುಗುಡ್ಡೆ ದೇಕಿಬೆಟ್ಟು ಎಂಬಲ್ಲಿ ನಡೆದಿದೆ. ನಾರಾಯಣ ನಾಯ್ಕ್ ಆತ್ಮಹತ್ಯೆ (78)ಮಾಡಿಕೊಂಡ ವರು .

ಮಾನಸಿಕ ಖಿನ್ಯತೆಗೆ ಒಳಗಾಗಿ ಸುಮಾರು 3-4 ಸಾರಿ ನಮ್ಮಲ್ಲಿ ತಾನು ಸಾಯುತ್ತೇನೆಂದು ಎಂದು ಹೇಳಿ ಅತ್ಮಹತ್ಯೆಗೆ ಪ್ರಯತ್ನಿಸಿದ್ದರು.ಎ.25 ರಂದುರಾತ್ರಿ ತನ್ನ ಮನೆಯ ಹಿಂದುಗಡೆ ಇರುವ ದನದ ಕೊಟ್ಟಿಗೆಯ ಹೊರಭಾಗದಲ್ಲಿರುವ ಮೇಲಿನ ಜಂತಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೆಬ್ರಿ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.