



ಕಾರ್ಕಳ : ಹೆಬ್ರಿ ತಾಲೂಕಿನ ಶಿವಪುರ ಸಮೀಪದ ಬ್ಯಾಣ ಎಂಬಲ್ಲಿ ಡಿ.೬ ರಂದು ಪ್ರಕಾಶ ಎಂಬುವವರು ಕೊಳಗುಡ್ಡೆ ಕಡೆಯಿಂದ ಶಿವಪುರ ಕಡೆಗೆ ಗದ್ದುಗೆ ಅಮ್ಮನವರ ದೇವಸ್ಥಾನದ ಸಮೀಪ ರಸ್ತೆಯ ಬದಿಯಲ್ಲಿ ನಡೆದುಕೊಂಡು ಬರುತ್ತಿರುವಾಗ ಅವರಿಗೆ ಯಾವುದೋ ವಾಹನವು ಅಪಘಾತ ಪಡಿಸಿ ವಾಹನವನ್ನು ನಿಲ್ಲಿಸದೇ ಹೋದ ಪರಿಣಾಮ ಪ್ರಕಾಶರವರು ರಸ್ತೆಗೆ ಬಿದ್ದು ವಿಪರೀತ ರಕ್ತ ಸ್ರಾವವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ, ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.