



ತಮಿಳುನಾಡು : ನೀಲಗಿರಿ ಬೆಟ್ಟದ ಕುನ್ನೂರ್ ಬಳಿ ಸೇನಾ ಹೆಲಿಕಾಪ್ಟರ್ ಪತನವಾಗಿದ್ದು ಸೇನಾ ಮುಖ್ಯಸ್ಥ ಬಿಪಿನ್ ರಾವತ್ ¸ ¸ಸೇರಿದಂತೆ ಎಲ್ಲಾ ಅಧಿಕಾರಿಗಳು ೧೪ ಜನ ಸಾವನ್ನಪ್ಪಿದ್ದಾರೆ .. ಸೇನಾ ಹೆಲಿಕಾಫ್ಟರ್ ಪತನಕ್ಕೆ ಹವಾಮಾನ ವೈಪರೀತ್ಯವೆಂದು ಶಂಕಿಸಲಾಗಿತ್ತಾದರು , ಉನ್ನತ ಮಟ್ಟದ ತನಿಖೆ ನಡೆಯುತ್ತಿದೆ. ಈಗಾಲೆ ಪ್ರಧಾನಿ ಮೋದಿ ಉನ್ನತ ಮಟ್ಟದ ತುರ್ತು ಸಭೆಕರೆದಿದ್ದಾರೆ.

ಸೇನೆಯ ಹಿರಿಯ ಅಧಿಕಾರಿಗಳನ್ನು ಹೊತ್ತೊಯ್ಯುತ್ತಿದ್ದ ಸೇನಾ ಹೆಲಿಕಾಪ್ಟರ್ ಎಂಐ-17 ನೀಲಗಿರಿ ಜಿಲ್ಲೆಯ ಕೂನೂರು ಸಮೀಪ ಅಪಘಾತಕ್ಕೀಡಾಗಿತ್ತು ಸೂಲೂರಿನ ಭಾರತೀಯ ವಾಯುಪಡೆ ನೆಲೆಯಿಂದ ಸೇನಾ ವಿಮಾನ ವೆಲ್ಲಿಂಗ್ಟನ್ ನ ರಕ್ಷಣಾ ಸೇವಾ ಕಾಲೇಜು(DSC) ಕಡೆಗೆ ಹೊರಟಿತ್ತು. ದಟ್ಟ ಮಂಜು ಕವಿದ ವಾತಾವರಣ ನಡುವೆ ನಂಜಪ್ಪಂಚತಿರಂ ಪ್ರದೇಶದಲ್ಲಿ ಅಪಘಾತಕ್ಕೀಡಾಯಿತು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.