



ಕಾರ್ಕಳ: ಬಾವಿಗೆ ಹಾರಿ ವ್ಯಕ್ತಿ ಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಕುಂದೇಶ್ವರ ದೇವಸ್ಥಾನದ ಬಳಿ ಗುರುವಾರ ನಡೆದಿದೆ . ಸಂಪತ್ ಭಂಡಾರಿ (30 ) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಆತ್ಮಹತ್ಯೆ ಗೆ ನಿಖರ ಮಾಹಿತಿ ತಿಳಿದು ಬಂದಿಲ್ಲ ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.