logo
WhatsApp Image 2026-04-02 at 14.46.04.jpeg
hindalco everlast.jpeg

ಜೇನು ತರಬೇತಿ ಕಾರ್ಯಕ್ರಮ: ನೋಂದಣಿಗೆ ಸೂಚನೆ

ಟ್ರೆಂಡಿಂಗ್
share whatsappshare facebookshare telegram
2 Dec 2021
post image

ಉಡುಪಿ: ತೋಟಗಾರಿಕೆ ಇಲಾಖೆಯ ವತಿಯಿಂದ ಜೇನು ಸಾಕಾಣಿಕೆ ಹಾಗೂ ಮಧುವನ ಮತ್ತು ಜೇನು ಸಾಕಾಣೆ ಯೋಜನೆಯಡಿ, ಜೇನುಕೃಷಿ ಪ್ರೋತ್ಸಾಹಕ್ಕಾಗಿ ಉಡುಪಿ ತಾಲೂಕಿನ ರೈತರಿಗೆ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಿದ್ದು, ಆಸಕ್ತ ರೈತರು ಡಿಸೆಂಬರ್ 3 ರ ಒಳಗೆ ತೋಟಗಾರಿಕಾ ಕಚೇರಿಯನ್ನು ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ದೂರವಾಣಿ ಸಂಖ್ಯೆ: 0820-2522837 ಹಾಗೂ 7996394553 ಅನ್ನು ಸಂಪರ್ಕಿಸುವoತೆ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.