logo
WhatsApp Image 2026-04-02 at 14.46.04.jpeg
hindalco everlast.jpeg

ಬಿಪಿಎಲ್ ಪಡಿತರ ಚೀಟಿ ಇದ್ದರೆ .ಇಂದೇ ಇ-ಕೆವೈಸಿ ಮಾಡಿಸಿ - ಅ.31 ಕೊನೆ ದಿನ. ಮತ್ತೆ ಅಕ್ಕಿ ಆಹಾರ ಧಾನ್ಯ ಸಿಗಲ್ಲ

ಟ್ರೆಂಡಿಂಗ್
share whatsappshare facebookshare telegram
22 Oct 2021
post image

ಬೆಂಗಳೂರು:: ಅನ್ನಭಾಗ್ಯ ಯೋಜನೆ ಫಲಾನುಭವಿಗಳ ಆಧಾರ್ ಕಾರ್ಡ್ , ಇ - ಕೆವೈಸಿ ಪಡೆಯಲು ಆಹಾರ ಇಲಾಖೆ ಸಜ್ಜಾಗಿದ್ದು , ಅಕ್ಟೋಬರ್ 31 ರವರೆಗೆ ಪಡಿತರ ಚೀಟಿಗಳನ್ನು ಹೊಂದಿರುವ ಕುಟುಂಬಗಳ ಸದಸ್ಯರು ತಮ್ಮ ನ್ಯಾಯಬೆಲೆ ಅಂಗಡಿಗಳಲ್ಲಿ ಕಡ್ಡಾಯವಾಗಿ ಇ - ಕೆವೈಸಿ ಮಾಡಿಸಿಕೊಳ್ಳುವಂತೆ ಆಹಾರ ಇಲಾಖೆ ಸೂಚನೆ ನೀಡಿದೆ .ನ್ಯಾಯಬೆಲೆ ಅಂಗಡಿಗಳಲ್ಲಿ ಪಿಓಎಸ್ ವ್ಯವಸ್ಥೆ ಜಾರಿಯಲ್ಲಿದ್ದು, ಈ ಮೂಲಕವೇ ಫಲಾನುಭವಿಗಳು ಇ-ಕೆವೈಸಿ ಮಾಡಿಸಿಕೊಳ್ಳುವಂತೆ ತಿಳಿಸಲಾಗಿದೆ. ಬಿಪಿಎಲ್ ಕಾರ್ಡ್ ದಾರರಿಗೆ ಇ-ಕೆವೈಸಿ ಮಾಡಿಸದಿದ್ದರೆ ಪಡಿತರ ಹಂಚಿಕೆ ರದ್ದು ಮಾಡಲಾಗುವುದು. ಅನಧಿಕೃತ ಬಿಪಿಎಲ್ ಕಾರ್ಡ್ ಗಳನ್ನು ಪತ್ತೆ ಮಾಡಲು ಇ-ಕೆವೈಸಿ ಕಡ್ಡಾಯ ಮಾಡಲಾಗಿದೆ. ಇ-ಕೆವೈಸಿ ಮಾಡಲು ಅ.31 ಕೊನೆ ದಿನವಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.