logo
WhatsApp Image 2026-04-02 at 14.46.04.jpeg
hindalco everlast.jpeg

ಇನ್ನಾ : ಕಂಬಕ್ಕೆ ಡಿಕ್ಕಿ ಹೊಡೆದ ದ್ವಿಚಕ್ರ ವಾಹನ: ಸವಾರ ಸಾವು

ಟ್ರೆಂಡಿಂಗ್
share whatsappshare facebookshare telegram
12 Aug 2022
post image

ಪಡುಬಿದ್ರೆ:ನಿಯಂತ್ರಣ ತಪ್ಪಿದ ದ್ವಿಚಕ್ರ ವಾಹನವೊಂದು ರಸ್ತೆ ಬದಿಯ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಸವಾರ ಮೃತಪಟ್ಟ ಘಟನೆ ಕಾರ್ಕಳ ಇನ್ನಾ ಗ್ರಾಮದ ಕಾಂಜರಕಟ್ಟೆ ಸಮೀಪ ನಡೆದಿದೆ. ಮೃತ ಸವಾರನನ್ನು ರಾಜ್ ಕಿಶೋರ್ ಎಂದು ಗುರುತಿಸಲಾಗಿದೆ. ಸಹಸವಾರ ಕಾರ್ತಿಕ್ ಸಣ್ಣ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಇವರಿಬ್ಬರು ಮುಂಬೈಗೆ ತೆರಳುತ್ತಿದ್ದ ಸ್ನೇಹಿತನನ್ನು ಬೀಳ್ಕೊಡಲು ಹೋಗಿದ್ದರು. ಹಿಂತಿರುಗುವ ವೇಳೆ ಈ ಅಪಘಾತ ಸಂಭವಿಸಿದೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.