logo
WhatsApp Image 2026-04-02 at 14.46.04.jpeg
hindalco everlast.jpeg

ಪ್ರಧಾನಿ ಗೆ ಭದ್ರತೆ ನೀಡಲು ಅಸಾಧ್ಯ ವಾದರೆ ಜನ ಸಾಮಾನ್ಯರ ಪಾಡೇನು? . ಬಿಜೆಪಿ ಉಪಾಧ್ಯಕ್ಷೆ ನಯನ ಗಣೇಶ್

ಟ್ರೆಂಡಿಂಗ್
share whatsappshare facebookshare telegram
7 Jan 2022
post image

ಉಡುಪಿ: ದೇಶದ ಪ್ರಧಾನ ಮಂತ್ರಿ,ನಾಯಕರಾದ ನರೇಂದ್ರ ಮೋದಿ ಜಿ ಪಂಜಾಬ್ ಗೆ ತೆರಳುವ ಸಂದರ್ಭ ರಸ್ತೆಗೆ ಅಡಚಣೆ ಮಾಡಿ ಭದ್ರತಾ ಲೋಪಯೆಸಗಿದ ಪಂಜಾಬ್ ಕಾಂಗ್ರೆಸ್ ಸರ್ಕಾರ ದ ಧೋರಣೆಯನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ತೀವ್ರವಾಗಿ ಖಂಡಿಸಿದ್ದಾರೆ.ಕಾಂಗ್ರೆಸ್ ನೇತೃತ್ವದ ಪಂಜಾಬ್ ಸರ್ಕಾರ ದೇಶದ ಪ್ರಧಾನ ಮಂತ್ರಿಗೆ ಭದ್ರತೆ ನೀಡಲು ಅಸಾಧ್ಯವಾದರೆ ಇನ್ನು ಜನಸಾಮಾನ್ಯರಿಗೆ ಪಾಡೇನು?ಒಬ್ಬ ವ್ಯಕ್ತಿಗೆ ಮಾಡಿದ ಅವಮಾನವಲ್ಲ ಪ್ರಜಾಪ್ರಭುತ್ವ ದ ಮೂಲಕ ಆಯ್ಕೆಯಾದ ಪ್ರಧಾನಮಂತ್ರಿ ಘನತೆಗೆ ಮಾಡಿದ ಅವಮಾನ,ಈ ವಿಚಾರವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿ ಪಂಜಾಬ್ ಸರ್ಕಾರದ ಮೇಲೆ ಸೂಕ್ತ ಕ್ರಮಗೊಳ್ಳಬೇಕೆಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.