logo
WhatsApp Image 2026-04-02 at 14.46.04.jpeg
hindalco everlast.jpeg

'ಕಲಾಂ ಜೀವನ ಧರ್ಮ' ಉಪನ್ಯಾಸ ಕಾರ್ಯಕ್ರಮ

ಟ್ರೆಂಡಿಂಗ್
share whatsappshare facebookshare telegram
7 May 2023
post image

ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಉಡುಪಿ ತಾಲೂಕು ಘಟಕ ಹಾಗೂ ಎಂಜಿಎಂ ಕಾಲೇಜು ಉಡುಪಿ ಸಹಕಾರದೊಂದಿಗೆ ಮೇ 8 ಸೋಮವಾರ ಮಧ್ಯಾಹ್ನ 2.00 ಗಂಟೆಯಿಂದ 3:00ವರೆಗೆ ದಿ| ಪುಳಿಮಾರು ಎಂ. ಕೃಷ್ಣ ಶೆಟ್ಟಿ ಸ್ಮಾರಕ ದತ್ತಿ ಉಪನ್ಯಾಸ ಕಾರ್ಯಕ್ರಮ ಎಂಜಿಎಂ ಕಾಲೇಜಿನ ಎ. ವಿ ಹಾಲ್ ನಲ್ಲಿ ನಡೆಯಲಿದೆ.

ದಿವಂಗತ ಮಾಜಿ ರಾಷ್ಟ್ರಪತಿ ಡಾ| ಅಬ್ದುಲ್ ಕಲಾಂ ಅವರ ಶಿಷ್ಟಾಚಾರ ಹಾಗೂ ಸಮನ್ವಯ ಅಧಿಕಾರಿಯಾಗಿದ್ದ ಕೆ . ಜಯಪ್ರಕಾಶ್ ರಾವ್ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ಕ ಸಾ ಪ ಉಡುಪಿ ತಾಲೂಕು ಘಟಕ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.