logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ : ಚಿಕಿತ್ಸೆ ಪಡೆದು ನಾಪತ್ತೆಯಾಗಿದ್ದ ವ್ಯಕ್ತಿ ಮೃತ್ಯು

ಟ್ರೆಂಡಿಂಗ್
share whatsappshare facebookshare telegram
7 Dec 2021
post image

ಕಾರ್ಕಳ: ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಪದ್ಮನಾಭ ನಗರ, ಸೋಮರಾಜ್ (೪೫) ರವರು ಎಂಬುವವರು ಬೆಳುವಾಯಿಯ ತರಕಾರಿ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದು , ವಿಪರೀತ ಮದ್ಯಪಾನ ಮಾಡುತಿದ್ದರ ಪರಿಣಾಮ ಅನಾರೋಗ್ಯದ ಕಾರಣ ಕಾರ್ಕಳ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆ ಬಗ್ಗೆ ದಾಖಲಿಸಲಾಗಿತ್ತು .ಡಿ.೫ ರಂದು ಮದ್ಯಾಹ್ನ ಆಸ್ಪತ್ರೆಯಿಂದ ಮನೆಗೆ ಹೋಗಲು ಕಾರ್ಕಳ ಬಸ್ ನಿಲ್ದಾಣದಲ್ಲಿ ಕುಳಿತವರು ನಾಪತ್ತೆಯಾಗಿದ್ದರು . ಡಿ. ೬ಮುರತ್ತಂಗಡಿ ಬಸ್ ನಿಲ್ದಾಣದ ಬಳಿಯ ಅಂಗಡಿಯ ಎದುರು ಮಲಗಿದಲ್ಲಿಯೇ ಮೃತಪಟ್ಟಿದ್ದಾರೆ ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.