logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ :ಅನಾರೋಗ್ಯದಿಂದ ಕೂಡಿದ್ದ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

ಟ್ರೆಂಡಿಂಗ್
share whatsappshare facebookshare telegram
5 Jan 2022
post image

ಕಾರ್ಕಳ: ಅನಾರೋಗ್ಯದಿಂದ ಕೂಡಿದ್ದ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕು ಬೋಳ ಗ್ರಾಮದ ಬಲ್ಯಾರ್ ದಡ್ಡು ಎಂಬಲ್ಲಿ ನಡೆದಿದೆ . ಸುರೇಶ್ ಶೆಟ್ಟಿ (೫೨) ಆತ್ಮಹತ್ಯೆ ಶರಣಾದವರು . ಸುರೇಶ್ ಶೆಟ್ಟಿ ಬಿ.ಪಿ ಹಾಗೂ ಫಿಡ್ಸ್ ಖಾಯಿಲೆಯಿಂದ ಬಳಲುತ್ತಿದ್ದವರು , ಅನಾರೋಗ್ಯದ ಹಿನ್ನೆಲೆಯಲ್ಲಿ ಮದ್ಯಪಾನವನ್ನು ಬಿಟ್ಟಿದ್ದ ಕಾರಣ ಮಾನಸಿಕ ಖಿನ್ನತೆಯಿಂದ ಬಳಲುತಿದ್ದರು. ಮಾನಸಿಕವಾಗಿ ಮನನೊಂದು ತಮ್ಮ ಕೊಟ್ಟಿಗೆಯ ಪಕ್ಕಾಸಿಗೆ ನೈಲಾನ್ ಹಗ್ಗದಿಂದ ಕುತ್ತಿಗೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾಗಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.