logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ :ಅಂಬಾತನಯ ಮುದ್ರಾಡಿ ಸ್ಮರಣಾರ್ಥ ಭಗವದ್ಗೀತೆ ಕಂಠಪಾಠ ಸ್ಪರ್ಧೆ

ಟ್ರೆಂಡಿಂಗ್
share whatsappshare facebookshare telegram
3 Dec 2023
post image

ಕಾರ್ಕಳ : ಹಿರಿಯ ಸಾಹಿತಿ , ಹರಿದಾಸ ದಿವಂಗತ ಅಂಬಾತನಯ ಮುದ್ರಾಡಿ ಸ್ಮರಣಾರ್ಥ ಮಂಗಳೂರು , ಉಡುಪಿ , ಕಾಸರಗೋಡು ಮೂರು ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಶ್ರೀಕೃಷ್ಣ ವೇಷ ಧರಿಸಿ ಭಗವದ್ಗೀತೆ ಶ್ಲೋಕ ಕಂಠಪಾಠ ಸ್ಪರ್ಧೆ ದಶಂಬರ್ 17 ರವಿವಾರ ಕಾರ್ಕಳ ಶ್ರೀ ಭುವನೇಂದ್ರ ಪ್ರೌಢ ಶಾಲೆಯ ಸಭಾಂಗಣದಲ್ಲಿ ನಡೆಯಲಿದೆ . ಭಗವದ್ಗೀತೆಯ ದ್ವೀತೀಯ ಅಧ್ಯಾಯ ಸಾಂಖ್ಯಯೋಗದ 4 ಶ್ಲೋಕಗಳ ಕಂಠಪಾಠ ಸ್ಪರ್ಧೆಯಲ್ಲಿ ವಿಜೇತರಿಗೆ 30000 ನಗದು ಬಹುಮಾನ ನೀಡಲಾಗುವುದು . ಹೆಚ್ಚಿನ ವಿವರಗಳನ್ನು ಸ್ಪರ್ಧಾ ಆಯೋಜಕ ಹೊಸಸಂಜೆ ಬಳಗದ ಅಧ್ಯಕ್ಷ ಆರ್ .ದೇವರಾಯ ಪ್ರಭು 9845939051 ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ .

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.