



ಕಾರ್ಕಳ: ಕಾರ್ಕಳ ಬಿಜೆಪಿ ಅಭ್ಯರ್ಥಿ ವಿ. ಸುನಿಲ್ ಕುಮಾರ್ ವಿಧಾನಸಭಾ ಕ್ಷೇತ್ರದ ಕುಕ್ಕುಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತದಾರರನ್ನು ಎ.27 ರಂದು ಭೇಟಿ ಮಾಡಿದರು.
ಬರುವ ಮೇ10 ಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಅಮೂಲ್ಯವಾದ ಮತವನ್ನು ನೀಡಿ ಕ್ಷೇತ್ರದ ಅಭಿವೃದ್ದಿಗಾಗಿ ಹರಸುವಂತೆ ಜನತೆಯಲ್ಲಿ ಕೋರಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.