logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ : ಕಾರ್ಕಳ ಉತ್ಸವಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನ ಗಣೇಶ್ ಭೇಟಿ

ಟ್ರೆಂಡಿಂಗ್
share whatsappshare facebookshare telegram
16 Mar 2022
post image

ಕಾರ್ಕಳ : ಕಾರ್ಕಳ ಉತ್ಸವದಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷೆ ನಯನ ಗಣೇಶ್ ಬುಧವಾರ ಭೇಟಿ ನೀಡಿದರು. ಅವರು ಕಾರ್ಕಳ ಉತ್ಸವದ ವಸ್ತುಕಲಾ ಪ್ರದರ್ಶನದ , ಆಹಾರ ಮೇಳ ,ಕಾರ್ಕಳದ ಕೋಟಿ ಚೆನ್ನಯ್ಯ ಥೀಮ್‌ ಪಾರ್ಕ್ ವೀಕ್ಷಿಸಿದರು . ಕಾರ್ಕಳ ಅರಣ್ಯ ಇಲಾಖೆಯ ಅರಣ್ಯದ ಪ್ರಾತ್ಯಕ್ಷಿಕೆಯಲ್ಲಿ ಭಾಗವಹಿಸಿದರು.ಕಾರ್ಯಾಲಯದಲ್ಲಿ ನಡೆದ ಉತ್ಸವ ಮೆಹಂದಿ ಕಾರ್ಯಕ್ರಮದಲ್ಲಿ ಸಮಿತಿ ಸದಸ್ಯರ ಜೊತೆ ಭಾಗಿಯಾದರು..

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.