logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಕಾರ್ಕಳ: ಪುರಸಭಾ ಸದಸ್ಯನಿಂದ ಎನಿಮಲ್ ಕೇರ್ ಟ್ರಸ್ಟ್ ಗೆ ಲಕ್ಷ ರೂಪಾಯಿ ದೇಣಿಗೆ

ಟ್ರೆಂಡಿಂಗ್
share whatsappshare facebookshare telegram
8 Nov 2021
post image

ಕಾರ್ಕಳ: ಕಾರ್ಕಳ ಪುರಸಭೆಯ ನಾಮನಿರ್ದೇಶನ ಸದಸ್ಯ ಅವಿನಾಶ್ ಜಿ ಶೆಟ್ಟಿ ಕುಂಟಲ್ಪಾಡಿ ಇವರು ಅಹಿಂಸಾ ಎನಿಮಲ್ ಕೇರ್ ಟ್ರಸ್ಟ್ ಗೆ 1 ಲಕ್ಷ ರೂಪಾಯಿ ಧನ ಸಹಾಯ ನೀಡಿ ಆದರ್ಶ ಮೆರೆದಿದ್ದಾರೆ. ಪ್ರತಿ ವರ್ಷ ದೀಪಾವಳಿ ಸಂದರ್ಭದಲ್ಲಿ ಅಂಬಾಭವಾನಿ ಕ್ರಾಕರಸ್ ಎಂಬ ಸಣ್ಣ ಚಿಲ್ಲರೆ ಪಟಾಕಿ ಅಂಗಡಿ ಯನ್ನು ಕೇವಲ 3 ದಿನಗಳ ಕಾಲ ಅವಿನಾಶ್ ಜಿ ಶೆಟ್ಟಿ ಕುಂಟಲ್ಪಾಡಿ ಅವರ ಪಟಾಕಿ ಮಾರಾಟದಿಂದ ಬಂದ ಲಾಭಾಂಶದಲ್ಲಿ ಪ್ರತಿ ವರ್ಷ ಅಸಹಾಯಕರಿಗೆ ಆರ್ಥಿಕ ಸಹಾಯ ಮಾಡುವ ಮೂಲಕ ನೆರವಾಗುತ್ತಿರುವ ಅವರು ಈ ಬಾರಿಯೂ ಕೂಡ ಟ್ರಸ್ಟ್ ನಾ ಸಂಚಾಲಕರಾದ ವೀರು ಬಜಗೋಳಿ ಅವರಿಗೆ ಮೊತ್ತವನ್ನು ಹಸ್ತಾಂತರಿಸುವ ಮೂಲಕ ಮಾನವೀಯತೆಯನ್ನು ಮೆರೆದಿದ್ದಾರೆ

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.