logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ: ಹಿರ್ಗಾನ ಸರಣಿ ಅಪಘಾತಕ್ಕೆ ಕೊನೆ ಎಂದು ! ಅವೈಜ್ಞಾನಿಕವಾಗಿ ಬ್ಯಾರಿಕೆಡ್ ಅಳವಡಿಕೆ ! ಪಿಕಪ್ ಪಲ್ಟಿ ಚಾಲಕ ಪ್ರಾಣಾಪಾಯದಿಂದ ಪಾರು

ಟ್ರೆಂಡಿಂಗ್
share whatsappshare facebookshare telegram
27 Sept 2022
post image

ಕಾರ್ಕಳ : ಹಿರ್ಗಾನ ಚಿಕ್ಕಲ್ಬೆಟ್ಟು ಸಮೀಪದ ದುಗ್ಗಣರಾಯ ಚಡಾವು ಬಳಿ ಮತ್ತೆ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಮಂಗಳೂರಿನಿಂದ ಚಿತ್ರದುರ್ಗ ಕಡೆಗೆ ಸಾಗುತಿದ್ದ ಪಿಕಪ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಉರುಳಿದೆ ಪರಿಣಾಮ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ರಸ್ತೆ ಬದಿಯಲ್ಲಿ ಮೋರಿ ಕುಸಿತ ವಾದ ಕಾರಣ ಬ್ಯಾರಿಕೇಡ್ ಅಳವಡಿಸಲಾಗಿತ್ತು . ಅದರೆ ಅವೈಜ್ಞಾನಿಕ ವಾಗಿ ಬ್ಯಾರಿ ಕೆಡ್ ಗಳನ್ನು ರಸ್ತೆ ಬದಿ ನಿಲ್ಲಿಸಿದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ಪಲ್ಟಿ ಹೊಡೆದಿದೆ. ಈ ರಸ್ತೆ ಯು ಈಗಾಗಲೇ ಅಪಾಯಕಾರಿ ಯಾಗಿ ಪರಿಣಮಿಸಿದ್ದು ಕಳೆದ ಹತ್ತು ದಿನಗಳಲ್ಲಿ ಮೂರಕ್ಕೂ ಹೆಚ್ಚು ಅಪಘಾತ ಸಂಭವಿಸಿದೆ. ಓರ್ವ ವ್ಯಕ್ತಿ ಪ್ರಾಣಕಳೆದುಕೊಂಡಿದ್ದ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.