



,ಕಾರ್ಕಳ. ಯುವ ಬಂಟರ ಸಂಘ,ಕಾರ್ಕಳ ,. ಕಾರ್ಕಳ ತಾಲೂಕು ಬಂಟ ಮಹಿಳಾ ಸಂಘ ,, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇವರ ನೇತ್ರತ್ವದಲ್ಲಿ ಬೃಹತ್ ರಕ್ತದಾನ ಶಿಬಿರವು ಡಾ. ಟಿ.ಎಂ.ಪೈ ರೋಟರಿ ಆಸ್ಪತ್ರೆ ಇಲ್ಲಿ ಉದ್ಘಾಟನೆಗೊಂಡಿತು
ಉದ್ಘಾಟನಾ ಸಮಾರಂಭದಲ್ಲಿ ಯುವ ಬಂಟರ ಸಂಘದ ಅಧ್ಯಕ್ಷರಾದ ಅವಿನಾಶ್ ಶೆಟ್ಟಿ, ಯುವ ಬಂಟರ ಸಂಘದ ಮಾರ್ಗದರ್ಶಕರು ಉದ್ಯಮಿಗಳಾದ ವಿಜಯ್ ಶೆಟ್ಟಿ, ಕಾರ್ಕಳ ತಾಲೂಕು ಬಂಟ ಮಹಿಳಾ ಸಂಘದ ಅಧ್ಯಕ್ಷರಾದ ಸವಿತಾ ವಿ ಶೆಟ್ಟಿ, ಕಾರ್ಕಳ ತಾಲೂಕು ಬಂಟ ಮಹಿಳಾ ಸಂಘದ ಕಾರ್ಯದರ್ಶಿಯಾದ ಸುನಿತಾ.ಎಸ್. ಶೆಟ್ಟಿ, ಟಿ.ಎಂ.ಪೈ ನ ಅಸಿಸ್ಟೆಂಟ್ ಮ್ಯಾನೇಜರ್ ನಟೇಶ್, ಕಸ್ತೂರ್ಬಾ ಆಸ್ಪತ್ರೆಯ ಟೆಕ್ನಿಕಲ್ ಸೂಪರ್ವೈಸರ್ ಆದ ವಿಶ್ವೇಶ್ ಉಪಸ್ಥಿತರಿದ್ದರು
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.