logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ: ಪರಶುರಾಮ ಮೂರ್ತಿ ನಕಲಿ - ಲಕ್ಷ್ಮಿ ಹೆಬ್ಬಾಳ್ಕರ್

ಟ್ರೆಂಡಿಂಗ್
share whatsappshare facebookshare telegram
23 Sept 2023
post image

ಕಾರ್ಕಳ:ಪರಶುರಾಮ ಮೂರ್ತಿ ನಕಲಿಯಾಗಿದ್ದು ಚುನಾವಣಾ ಸಂದರ್ಭದಲ್ಲಿ ಅಧಿಕಾರಿಗಳು ಒತ್ತಡದಿಂದ ತಾತ್ಕಾಲಿಕ ವಾಗಿ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ, ಈಗ ಮೂರ್ತಿ ಯ ಮೇಲ್ಭಾಗದಲ್ಲಿನ ಕೈ ತಲೆ ಭಾಗಗಳನ್ನು ಬದಲಾವಣೆ ಮಾಡಬೆಕಾಗುತ್ತದೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು ಅವರು  ಕಾರ್ಕಳ  ಬೈಲೂರು ಪರಶುರಾಮ ಥೀಮ್ ಪಾರ್ಕ್ನಲ್ಲಿ ಅಧಿಕಾರಿಗಳ ಸಭೆ ನಡೆಸಿದ ಬಳಿಕ  ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ  ಹೆಬ್ಬಾಳ್ಕರ್ : ಪರಶುರಾಮ ಮೂರ್ತಿ ಬಳಿ ಚಪ್ಪಲಿ ಧರಿಸಿಕೊಂಡು ಆಗಮಿಸಿದ ನಿರ್ಮಿತಿ ಕೆಂದ್ರದ  ಅಧಿಕಾರಿ ಸಚಿನ್ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಅಧಿಕಾರಿ ಪೂರ್ಣಿಮಾ , ಅಪರಜಿಲ್ಲಾಧಿಕಾರಿ ಮಮತಾದೇವಿ ಜಿ ಎಸ್ ಅವರನ್ನು ಉಸ್ತುವಾರಿ ಸಚಿವೆ ಹೆಬ್ಬಾಳ್ಕರ್ ತರಾಟೆಗೆ ತೆಗೆದುಕೊಂಡರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.