logo
WhatsApp Image 2026-04-02 at 14.46.04.jpeg
hindalco everlast.jpeg

ಕಾರ್ಕಳ: ಮನೆ ಬಳಿ ಹಾಡಿಯ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ.

ಟ್ರೆಂಡಿಂಗ್
share whatsappshare facebookshare telegram
30 Jun 2024
post image

ಕಾರ್ಕಳ: ವೈಯಕ್ತಿಕ ಕಾರಣದಿಂದ ಮನನೊಂದ ಸೂಡಾ ಗ್ರಾಮದ ಬುಟ್ಟಿಮಾರ್ ಕಟ್ಟಿಯಂಗಡಿ ನಿವಾಸಿ ಸುರೇಶ(50) ಎಂಬವರು ಜೂ.29 ರಂದು ಮಧ್ಯಾಹ್ನ ಮನೆ ಬಳಿಯ ಹಾಡಿಯ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.