



ಕಾರ್ಕಳ : ಅವಿವಾಹಿತ ರಾಗಿದ್ದ ಕೃಷಿಕರೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ದುರ್ಗಾ ಗ್ರಾಮದ ತೆಳ್ಳಾರು ಎಂಬಲ್ಲಿ ಫೆ.೧೨ ರಂದು ನಡೆದಿದೆ . ಚಿದಾನಂದ ಭಟ್ (೪೨) ಆತ್ಮಹತ್ಯೆಗೆ ಶರಣಾದವರು , ಅವಿವಾಹಿತರಾಗಿದ್ದ ಇವರು ಕೃಷಿ ಕಾರ್ಯ ನಡೆಸಿಕೊಂಡಿದ್ದರು. ಮದ್ಯಪಾನ ವ್ಯಸನಿಯಾಗಿದ್ದ ಚಿದಾನಂದ ಭಟ್ ಮಾನಸಿಕ ಕಾಯಿಲೆಯಿಂದ ಬಳಲುತಿದ್ದರು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.